Error
  • The template for this display is not available. Please contact a Site administrator.

ಪಂಚಮಸಾಲಿ ಪೀಠವೇರಿದ ವಚನಾನಂದ ಸ್ವಾಮೀಜಿ

ಹನಗವಾಡಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಶುಕ್ರವಾರ ವಚನಾನಂದ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ, ಹರ ಹಾಗೂ ನಂದೀಶ್ವರ ಪ್ರಾಣ ಪ್ರತಿಷ್ಠಾಪನೆ ಸೇರಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಸಂಪ್ರದಾಯದಂತೆ ನಡೆಯಿತು

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಶುಕ್ರವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ. ಸಂಗನಬಸವ ಅನ್ನದಾನೇಶ್ವರ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಭಾಗವಹಿಸಿದ್ದರು.    

Read more ...